ಮಾಹಿತಿ

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

Advertisement
Advertisement

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  • 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  • ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  • ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

8 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

8 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

8 hours ago

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…

8 hours ago

ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ

ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ…

8 hours ago

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ,…

8 hours ago