Advertisement
ಮಾಹಿತಿ

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

Share

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  • 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  • ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  • ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

14 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

15 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

16 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago