Advertisement
ಮಾಹಿತಿ

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

Share

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  • 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  • ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  • ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

4 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

5 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

15 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago