ಉದ್ಯೋಗ ಮಾಹಿತಿ

ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.75ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Advertisement

ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಮುಕ್ತಾಯಗೊಳಿಸಿದ ಹಾಗೂ ದ್ವಿತೀಯ ಪಿಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ನ.15 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂ.ಸಂ.08232-220772 ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

5 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

5 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

13 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

18 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

21 hours ago