MIRROR FOCUS

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ.  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26  ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2  ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

2 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

3 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

3 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

11 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

11 hours ago