( ಸಾಂದರ್ಭಿಕ ಚಿತ್ರ )
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…