( ಸಾಂದರ್ಭಿಕ ಚಿತ್ರ )
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…
ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ…