( ಸಾಂದರ್ಭಿಕ ಚಿತ್ರ )
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…