2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…