( ಸಾಂದರ್ಭಿಕ ಚಿತ್ರ )
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್ ವಿಸ್ತೀರ್ಣ ಮೀರದ ಬೆಳೆಗಾರರು ಷರತ್ತಿಗೊಳಪಟ್ಟು 2 ಹೆಕ್ಟೇರ್ ವರೆಗಿನ ಪ್ರದೇಶಕ್ಕೆ ನಾಟಿ ಅನುದಾನಕ್ಕೆ ಅರ್ಹರಾಗಿರುತ್ತಾರೆ. ಬೆಳೆಗಾರರು 2023ರ ನವೆಂಬರ್ 30ರಂದು ಅಥವಾ ಮೊದಲು ಕೇಂದ್ರ ಸರ್ಕಾರದ ಸೇವೆ ಮತ್ತು ಸರ್ವೀಸ್ ಪ್ಲಸ್ ವೆಬ್ ಪೊರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಬ್ಬರ್ ಮಂಡಳಿಯ ವೆಬ್ಸೈಟ್ ನೋಡಬಹುದು ಅಥವಾ ಬೆಳೆಗಾರರು ಮಂಗಳೂರು, ಪುತ್ತೂರು, ಕುಂದಾಪುರ ಮತ್ತು ಶಿವಮೊಗ್ಗದಲ್ಲಿರುವ ಹತ್ತಿರದ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯನ್ನು ಅಥವಾ ಕೇತ್ರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಉಪ ರಬ್ಬರ್ ಉತ್ಪಾದನಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…