ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ | ಆಸಕ್ತಿ ಇದ್ದರೆ ಇಂದೇ ಅರ್ಜಿ ಸಲ್ಲಿಸಿ

March 13, 2023
3:46 PM

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror