ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ.
ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…