Advertisement
ಸುದ್ದಿಗಳು

ಈ-ಸ್ವತ್ತು ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

Share

ಗ್ರಾಮೀಣ ಪ್ರದೇಶಗಳಲ್ಲಿ ಆಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿರುವ ಕಾರಣ ಆಸ್ತಿ ದಾಖಲೆಗಳ ಕೊರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕರ್ನಾಟಕ ಸರ್ಕಾರ ಇ-ಸ್ವತ್ತು 2.0 ಯೋಜನೆಯನ್ನು ಜಾರಿಗೊಳಿಸಿದೆ. ಗ್ರಾಮೀಣಾಭಿವೃಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ.

ಈ ಯೋಜನೆ ಅರ್ಜಿ ಸಲ್ಲಿಸಲು ಕೃಷಿ ಜಮೀನಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸಿದ ಮನೆಗಳು, ಭೂಪರಿವರ್ತನೆ ಆದೇಶ ಇಲ್ಲದ ನಿವೇಶನಗಳು, ಅನುಮೋದಿತ ಲೇಜೌಟ್ ನಲ್ಲಿ ನಿವೇಶನಗಳು, ಅನುಮೋದಿತ ಲೇಜೌಟ್ ನಲ್ಲಿ ಉಲ್ಲಂಘನೆ ಇರುವ ಕಟ್ಟಡಗಳು ಲೇಜೌಟ್ ಪ್ಲಾನ್ ಇಲ್ಲದ ಸೌಕರ್ಯ ನೀಡಿ ಭೂಮಿ ಸೈಟ್ ಗಳು ಮತ್ತು ಏಕ ನಿವೇಶನ ಆಸ್ತಿ ಆರ್ಹವಾಗಿದೆ. ಇದಕ್ಕೆ ಅರ್ಜಿದಾರನು ಅಸ್ತಿ ಮಾಲೀಕರಾಗಿರಬೇಕು ಅಥವಾ ಅವರ ಪ್ರತಿನಿಧಿಯಾಗರಬೇಕು.

ಅಗತ್ಯ ದಾಖಲೆಗಳು: ನೋಂದಾಯಿತ ಪ್ರಮಾಣ ಪತ್ರ, ಆಧಾರ್ ಕಾರ್ಡ್, ತೆರಿಗೆ ಪಾವತಿ ರಸೀದಿ, ಬೆಸ್ಕಾಂ ಖಾತೆ, ಐಡಿ ಆರ್ ಟಿಸಿ ಇತ್ಯಾದಿ.
ಮನೆಯಲ್ಲೆ  ಆನ್ ಲೈನ್ ಅರ್ಜಿ ಸೌಲಭ್ಯ, ಅರ್ಜಿ ಸಲ್ಲಿಸುವುದು ಸಂಪೂರ್ಣ ಡಿಜಿಟಲ್ ಅಗಿದ್ದು, eswathṳkarnataka̤̤govt̤.in ವೆಬ್ ಸೈಟ್ ಗೆ ಭೇಟಿ ನೀಡಿ ಹಂತಹಂತವಾಗಿ ಮಾಹಿತಿ ಸಲ್ಲಿಸಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 minute ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

7 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

7 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

7 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

18 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

18 hours ago