ಗ್ರಾಮೀಣ ಪ್ರದೇಶಗಳಲ್ಲಿ ಆಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿರುವ ಕಾರಣ ಆಸ್ತಿ ದಾಖಲೆಗಳ ಕೊರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕರ್ನಾಟಕ ಸರ್ಕಾರ ಇ-ಸ್ವತ್ತು 2.0 ಯೋಜನೆಯನ್ನು ಜಾರಿಗೊಳಿಸಿದೆ. ಗ್ರಾಮೀಣಾಭಿವೃಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ.
ಈ ಯೋಜನೆ ಅರ್ಜಿ ಸಲ್ಲಿಸಲು ಕೃಷಿ ಜಮೀನಿನಲ್ಲಿ ಅನುಮತಿ ಇಲ್ಲದೆ ನಿರ್ಮಿಸಿದ ಮನೆಗಳು, ಭೂಪರಿವರ್ತನೆ ಆದೇಶ ಇಲ್ಲದ ನಿವೇಶನಗಳು, ಅನುಮೋದಿತ ಲೇಜೌಟ್ ನಲ್ಲಿ ನಿವೇಶನಗಳು, ಅನುಮೋದಿತ ಲೇಜೌಟ್ ನಲ್ಲಿ ಉಲ್ಲಂಘನೆ ಇರುವ ಕಟ್ಟಡಗಳು ಲೇಜೌಟ್ ಪ್ಲಾನ್ ಇಲ್ಲದ ಸೌಕರ್ಯ ನೀಡಿ ಭೂಮಿ ಸೈಟ್ ಗಳು ಮತ್ತು ಏಕ ನಿವೇಶನ ಆಸ್ತಿ ಆರ್ಹವಾಗಿದೆ. ಇದಕ್ಕೆ ಅರ್ಜಿದಾರನು ಅಸ್ತಿ ಮಾಲೀಕರಾಗಿರಬೇಕು ಅಥವಾ ಅವರ ಪ್ರತಿನಿಧಿಯಾಗರಬೇಕು.
ಅಗತ್ಯ ದಾಖಲೆಗಳು: ನೋಂದಾಯಿತ ಪ್ರಮಾಣ ಪತ್ರ, ಆಧಾರ್ ಕಾರ್ಡ್, ತೆರಿಗೆ ಪಾವತಿ ರಸೀದಿ, ಬೆಸ್ಕಾಂ ಖಾತೆ, ಐಡಿ ಆರ್ ಟಿಸಿ ಇತ್ಯಾದಿ.
ಮನೆಯಲ್ಲೆ ಆನ್ ಲೈನ್ ಅರ್ಜಿ ಸೌಲಭ್ಯ, ಅರ್ಜಿ ಸಲ್ಲಿಸುವುದು ಸಂಪೂರ್ಣ ಡಿಜಿಟಲ್ ಅಗಿದ್ದು, eswathṳkarnataka̤̤govt̤.in ವೆಬ್ ಸೈಟ್ ಗೆ ಭೇಟಿ ನೀಡಿ ಹಂತಹಂತವಾಗಿ ಮಾಹಿತಿ ಸಲ್ಲಿಸಿ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…