2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಮೇ 10 ರೊಳಗಾಗಿ ಸ್ಥಳೀಯ ಪಶುವೈದ್ಯ ಅಧಿಕಾರಿಯವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯ ಅಧಿಕಾರಿಯವರನ್ನು ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…