2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಮೇ 10 ರೊಳಗಾಗಿ ಸ್ಥಳೀಯ ಪಶುವೈದ್ಯ ಅಧಿಕಾರಿಯವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯ ಅಧಿಕಾರಿಯವರನ್ನು ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…