ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜೆಸ್ಕಾಂ ವ್ಯಾಪ್ತಿಯಲ್ಲಿ ಇದರ ಅನುಷ್ಟಾನ ಆರಂಭವಾಗಿದ್ದು, ಇದಕ್ಕಾಗಿ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಕೆಲವು ಪ್ರದೇಶದ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜೆಸ್ಕಾಂ ಕಚೇರಿಗೆ ಸಂಪರ್ಕಿಸಬಹುದು.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…