ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜೆಸ್ಕಾಂ ವ್ಯಾಪ್ತಿಯಲ್ಲಿ ಇದರ ಅನುಷ್ಟಾನ ಆರಂಭವಾಗಿದ್ದು, ಇದಕ್ಕಾಗಿ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಕೆಲವು ಪ್ರದೇಶದ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜೆಸ್ಕಾಂ ಕಚೇರಿಗೆ ಸಂಪರ್ಕಿಸಬಹುದು.
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…