ಬೆಂಗಳೂರು ಹವಾಮಾನದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸೂಕ್ತ ಕ್ರಮ

October 15, 2024
6:52 AM

ಬೆಂಗಳೂರು ನಗರವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹವಾಮಾನ ಕ್ರಿಯಾಕೋಶದ ಮುಖ್ಯಸ್ಥೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.…..ಮುಂದೆ ಓದಿ….

ಸರ್ಕಾರಿ ಇಲಾಖೆಗಳು, ಸಂಶೋಧನಾ ಸಂಸ್ಥೆಗಳು, ನಾಗರಿಕ ಸಮಾಜ ಉದ್ಯಮಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಹವಾಮಾನ ಕ್ರಿಯಾಕೋಶವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. ಸ್ಥಳೀಯ ಸಮುದಾಯಗಳ ಸಹಯೋಗ ಹಾಗೂ ತಂತ್ರಜ್ಞಾನದೊಂದಿಗೆ ನಗರದಾದ್ಯಂತ ನೀರಿನ ಅಭಾವವನ್ನು ನೀಗಿಸಲು ತೆರೆದ ಬಾವಿಗಳನ್ನು ಮರುಸ್ಥಾಪಿಸುವುದು. ಕೆರೆಗಳು, ಉದ್ಯಾನವನಗಳು ಹಾಗೂ ಸಮುದಾಯಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸುವುದು ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

Priti Gehlot, Head of Climate Action, stated that Bengaluru city is experiencing rapid growth and efforts are being made to implement significant changes in the climate.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror