ನಾಡಿನ ಅನ್ನದಾತರಿಗೆ ಇನ್ನಷ್ಟು ಶಕ್ತಿ ತುಂಬಲು ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2026-27 ರ ಮಾರುಕಟ್ಟೆ ಹಂಗಾಮಿನ ಎಲ್ಲಾ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಲು ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತ ಗಣನೀಯವಾಗಿ ಹೆಚ್ಚಿನ ಲಾಭ ಸಿಗುವುದು ಖಾತ್ರಿಯಾಗಲಿದೆ. ಗೋಧಿಗೆ ಶೇಕಡಾ 109 ಸಾಸಿವೆಗೆ ಶೇಕಡಾ 93 , ಕಡಲೆಗೆ ಶೇಕಡಾ 59 ಬಾರ್ಲಿಗೆ ಶೇಕಡಾ 58 ಮತ್ತು ಕುಸುಬೆಗೆ ಶೇಕಡಾ 50 ರಷ್ಟು ಲಾಭಾಂಶ ಲಭ್ಯವಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…