Advertisement
ಸುದ್ದಿಗಳು

ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Share

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳಸೂತ್ರ ಹಾಗೂ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ  ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648, 8147263422

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

7 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

7 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

8 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

8 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

8 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

8 hours ago