Advertisement
ಸುದ್ದಿಗಳು

ಸಮುದ್ರದಲ್ಲಿ 6 ತಾಸುಗಳಲ್ಲಿ 18 ಕಿ.ಮೀ ಈಜುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ 8 ವರ್ಷದ ಬಾಲಕಿ

Share

ಸಮುದ್ರದ ಉಳಿವಿಗಾಗಿ, ಸಮುದ್ರ ಉಳಿಸಿ ಎಂಬ ಅಭಿಯಾನದಲ್ಲಿ ಎಂಟು ವರ್ಷದ ಬಾಲಕಿ ತಾರಾಗೈ ಆರಾಧನಾ ಬಂಗಾಲ ಕೊಲ್ಲಿಯ ಕೋವಲಂನಿಂದ ಆರಂಭಿಸಿ ನೀಲಗರೈ ವರೆಗೂ ಅಂದರೆ, ಬರೋಬ್ಬರಿ ಹದಿನೆಂಟು ಕಿ.ಮೀ ಈಜುವ ಮೂಲಕ ಆಸಿಸ್ಟ್ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾಳೆ.

ಬೆಳ್ಳಿಗೆ ಆರು ಗಂಟೆಗೆ ಸಮುದ್ರ ಉಳಿವಿಗಾಗಿ ಈಜು ಆರಂಭಿಸಬೇಕಿತ್ತು. ತೀವ್ರ ಮಳೆ ಹಿನ್ನಲೆಯಲ್ಲಿ ಒಂದು ತಾಸು ತಡವಾಗಿ ಆರಂಭವಾಯಿತು. ಬರೋಬ್ಬರಿ ಹದಿನೆಂಟು ಕಿ.ಮೀ ಸಮುದ್ರದಲ್ಲಿ ಈಜಿ ದಡ ಸೇರಿದ ಆರಾಧನಾಳನ್ನು ಸ್ಥಳೀಯರು ಬರ ಮಾಡಿಕೊಂಡರು. ಹತ್ತು ಕಿ.ಮೀ ಈಜು ಮಾಡಿರುವ ಆರಾಧಾನ ಸ್ವಲ್ಪ ಚಳಿಗೆ ಒಳಗಾದರೂ  ಮಧ್ಯಾಹ್ನದ ವೇಳೆಗೆ ನಿಗದಿತ ದೂರ ಕ್ರಮಿಸಿ ದಾಖಲೆಯನ್ನು ನಿರ್ಮಿಸಿರುವಳು ಎಂದು ಆಕೆಯ ತಂದೆ ಅರವಿಂದ್ ಸಂತಸವನ್ನು ಹಂಚಿಕೊಂಡಿರುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

21 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

23 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago