ಅಡಿಕೆ ಆಮದು | ರಾಜ್ಯದ ಕೃಷಿಕರಿಗೆ ಸಮಸ್ಯೆ ಇಲ್ಲ | ಭೂತಾನ್ ಜೊತೆ ಸಂಬಂಧದ ಸಲುವಾಗಿ ಆಮದು | ಸಚಿವ ಆರಗ ಜ್ಞಾನೇಂದ್ರ ಹೇಳಿಕೆ |

October 11, 2022
10:35 PM

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror