ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…