Advertisement
ಕೃಷಿ

ಅಡಿಕೆ ಆಮದು | ರಾಜ್ಯದ ಕೃಷಿಕರಿಗೆ ಸಮಸ್ಯೆ ಇಲ್ಲ | ಭೂತಾನ್ ಜೊತೆ ಸಂಬಂಧದ ಸಲುವಾಗಿ ಆಮದು | ಸಚಿವ ಆರಗ ಜ್ಞಾನೇಂದ್ರ ಹೇಳಿಕೆ |

Share

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

19 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

23 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago