ಅರಂತೋಡು ಗ್ರಾಮದಲ್ಲಿ ಹೆಚ್ಚಾದ ಕಾಡಾನೆ ಹಾವಳಿ | ಕೃಷಿ ನಾಶದಿಂದ ಕಂಗಾಲಾದ ಕೃಷಿಕರು |

January 3, 2022
9:49 PM

ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.

ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ  ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ.  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.

ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ  ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror