ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…