Advertisement
ಸುದ್ದಿಗಳು

ಅರಂತೋಡು ಗ್ರಾಮದಲ್ಲಿ ಹೆಚ್ಚಾದ ಕಾಡಾನೆ ಹಾವಳಿ | ಕೃಷಿ ನಾಶದಿಂದ ಕಂಗಾಲಾದ ಕೃಷಿಕರು |

Share

ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.

Advertisement
Advertisement
Advertisement
Advertisement

ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ  ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ.  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.

Advertisement

ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ  ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago