ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…