ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…