ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…