ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…