ಸುಳ್ಯ ತಾಲೂಕಿನ ವಿವಿದೆಡೆ ಕೃಷಿಗೆ ಕಾಡಾನೆ ದಾಳಿ ತೀವ್ರಗೊಂಡಿದೆ. ಅಪಾರ ಪ್ರಮಾಣದ ಕೃಷಿ ನಾಶವಾಗುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇದೀಗ ಅರಂತೋಡು ಪ್ರದೇಶದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅರಂತೋಡು ಗ್ರಾಮದ ದೇರಾಜೆ ಆದರ್ಶ ಎಂಬುವವರ ತೋಟದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಷ್ಟ ಉಂಟಾಗಿದೆ.
ಸುಮಾರು ಒಂದು ತಿಂಗಳಿನಿಂದ ದೇರಾಜೆ ಅಸುಪಾಸಿನಲ್ಲಿ ಕಾಡಾನೆ ಕಂಡು ಬಂದಿದ್ದು. ಸಾಕಷ್ಟು ಕೃಷಿ ಹಾನಿ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೃಷಿ ಹಾನಿ ಸಂಭವಿಸಬಹುದಾಗಿದೆ ಎಂದು ಕೃಷಿಕರು ಆತಂಕ ತೋಡಿದ್ದಾರೆ. ಸಂಬಧಪಟ್ಟ ಇಲಾಖೆ ಗಮನ ವಹಿಸಲು ಕೃಷಿಕರು ಒತ್ತಾಯಿಸಿದ್ದಾರೆ.
ಊರಿನ ಹೆಚ್ಚಿನ ಜನರು ಮತ್ತು ಶಾಲಾ ಮಕ್ಕಳು ಕಾಲು ದಾರಿಯನ್ನೇ ಅವಲಂಬಿತರಾಗಿರುವುದರಿಂದ ಕಾಡನೆ ದಾಳಿ ನಡೆಸಬಹುದು ಎಂದು ಭಯಬೀತಗೋಡಿದ್ದಾರೆ. ಆದುದರಿಂದ ಸೂಕ್ತ ಕ್ರಮ ಆಗಬೇಕು ಎಂದು ಊರಿನ ಜನರು ಅಭಿಪ್ರಾಯಪಟ್ಟಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…