ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel