ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…