ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…