ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…