ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.
ಪೆರಾಬೆ ಗ್ರಾಮಪಂಚಾಯತ್ ಅಧ್ಯಕ್ಷರು ಕಂಪ್ಯೂಟರ್ ಬಟನ್ ಒತ್ತುವ ಮೂಲಕ ಗಣಕಯಂತ್ರ ಕ್ಕೆ ಚಾಲನೆ ನೀಡಿದರು. ಗಣಕಯಂತ್ರ ಕೊಡುಗೆ ನೀಡಿದ ಪಾಲಾರ್ ಕನ್ ಸ್ಟ್ರಕ್ಷನ್ ಮಾಲಕರಾದ ಪಾಲಾರು ವಿಜಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವೀಣ್ ಆಳ್ವಾ ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…