ಪ್ರಮುಖ

#Madicine | ಔಷಧಗಳು ಅಸಲಿಯೇ, ನಕಲಿಯೇ…? ತಿಳಿಯಲು ಇನ್ಮುಂದೆ ಕ್ಯೂಆರ್ ಕೋಡ್ ಅಳವಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇನ್ನು ಮುಂದೆ ಔಷಧ ಪ್ಯಾಕೆಟ್‌’ಗಳ ಮೇಲೆ ಇರುವ ಕ್ಯೂಆರ್ ಕೋಡ್ ಸಹಾಯದಿಂದ ಔಷಧಗಳು ಅಸಲಿಯೇ ಅಥವಾ ನಕಲಿಯೇ ಎಂದು ತಿಳಿಯಬಹುದು. ಮೊದಲ ಹಂತದಲ್ಲಿ ಮಂಗಳವಾರದಿಂದ ಆರಂಭಗೊಂಡು, ಶೆಲ್ಕಾಲ್, ಕಾಲ್ಬಾಲ್, ಡೊಲೊ ಸೇರಿದಂತೆ 300 ಪ್ರಮುಖ ಬ್ಯಾಂಡ್‌ಗಳ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ.

Advertisement
Advertisement

ಮುಂದಿನ 20 ದಿನಗಳಲ್ಲಿ ಈ ಔಷಧಗಳು ಮಾರುಕಟ್ಟೆಗೆ ಬರಲಿವೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲಾ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅವಳಡಿಸಲಾಗುತ್ತದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು ಯಾವುದೇ ಆ್ಯಪ್ಅ ನ್ನು ಮೊಬೈಲ್‌ನಲ್ಲಿ ಡೌನ್‌ ಲೋಡ್ ಮಾಡಬೇಕಾದ ಅಗತ್ಯವಿಲ್ಲ. ಕೇವಲ ಸ್ಕ್ಯಾನ್ ಮಾಡಿದರೆ ಸಾಕು. ಅಲ್ಲಿ ನೀಡಿರುವ ಲಿಂಕ್, ಔಷಧದ ಮಾಹಿತಿ ನೀಡಲು ವಿಫಲವಾದರೆ ಅಥವಾ ಪ್ಯಾಕೆಟ್ ಮೇಲೆ ಹಾಕಿರುವ ವಿವರಕ್ಕೆ ಹಾಗೂ ಅದರಲ್ಲಿರುವ ವಿವರಕ್ಕೂ ಹೊಂದಿಕೆಯಾಗದಿದ್ದರೆ, ಆ ಔಷಧವು ನಕಲಿ ಎಂದು ತಿಳಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

8 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

11 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

11 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

17 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

20 hours ago