ಪ್ರಮುಖ

#Madicine | ಔಷಧಗಳು ಅಸಲಿಯೇ, ನಕಲಿಯೇ…? ತಿಳಿಯಲು ಇನ್ಮುಂದೆ ಕ್ಯೂಆರ್ ಕೋಡ್ ಅಳವಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇನ್ನು ಮುಂದೆ ಔಷಧ ಪ್ಯಾಕೆಟ್‌’ಗಳ ಮೇಲೆ ಇರುವ ಕ್ಯೂಆರ್ ಕೋಡ್ ಸಹಾಯದಿಂದ ಔಷಧಗಳು ಅಸಲಿಯೇ ಅಥವಾ ನಕಲಿಯೇ ಎಂದು ತಿಳಿಯಬಹುದು. ಮೊದಲ ಹಂತದಲ್ಲಿ ಮಂಗಳವಾರದಿಂದ ಆರಂಭಗೊಂಡು, ಶೆಲ್ಕಾಲ್, ಕಾಲ್ಬಾಲ್, ಡೊಲೊ ಸೇರಿದಂತೆ 300 ಪ್ರಮುಖ ಬ್ಯಾಂಡ್‌ಗಳ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ.

Advertisement

ಮುಂದಿನ 20 ದಿನಗಳಲ್ಲಿ ಈ ಔಷಧಗಳು ಮಾರುಕಟ್ಟೆಗೆ ಬರಲಿವೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲಾ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅವಳಡಿಸಲಾಗುತ್ತದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು ಯಾವುದೇ ಆ್ಯಪ್ಅ ನ್ನು ಮೊಬೈಲ್‌ನಲ್ಲಿ ಡೌನ್‌ ಲೋಡ್ ಮಾಡಬೇಕಾದ ಅಗತ್ಯವಿಲ್ಲ. ಕೇವಲ ಸ್ಕ್ಯಾನ್ ಮಾಡಿದರೆ ಸಾಕು. ಅಲ್ಲಿ ನೀಡಿರುವ ಲಿಂಕ್, ಔಷಧದ ಮಾಹಿತಿ ನೀಡಲು ವಿಫಲವಾದರೆ ಅಥವಾ ಪ್ಯಾಕೆಟ್ ಮೇಲೆ ಹಾಕಿರುವ ವಿವರಕ್ಕೆ ಹಾಗೂ ಅದರಲ್ಲಿರುವ ವಿವರಕ್ಕೂ ಹೊಂದಿಕೆಯಾಗದಿದ್ದರೆ, ಆ ಔಷಧವು ನಕಲಿ ಎಂದು ತಿಳಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

26 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

2 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

3 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

3 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

3 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

3 hours ago