Advertisement
ಪ್ರಮುಖ

#Madicine | ಔಷಧಗಳು ಅಸಲಿಯೇ, ನಕಲಿಯೇ…? ತಿಳಿಯಲು ಇನ್ಮುಂದೆ ಕ್ಯೂಆರ್ ಕೋಡ್ ಅಳವಡಿಕೆ |

Share

ಇನ್ನು ಮುಂದೆ ಔಷಧ ಪ್ಯಾಕೆಟ್‌’ಗಳ ಮೇಲೆ ಇರುವ ಕ್ಯೂಆರ್ ಕೋಡ್ ಸಹಾಯದಿಂದ ಔಷಧಗಳು ಅಸಲಿಯೇ ಅಥವಾ ನಕಲಿಯೇ ಎಂದು ತಿಳಿಯಬಹುದು. ಮೊದಲ ಹಂತದಲ್ಲಿ ಮಂಗಳವಾರದಿಂದ ಆರಂಭಗೊಂಡು, ಶೆಲ್ಕಾಲ್, ಕಾಲ್ಬಾಲ್, ಡೊಲೊ ಸೇರಿದಂತೆ 300 ಪ್ರಮುಖ ಬ್ಯಾಂಡ್‌ಗಳ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ.

ಮುಂದಿನ 20 ದಿನಗಳಲ್ಲಿ ಈ ಔಷಧಗಳು ಮಾರುಕಟ್ಟೆಗೆ ಬರಲಿವೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲಾ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅವಳಡಿಸಲಾಗುತ್ತದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು ಯಾವುದೇ ಆ್ಯಪ್ಅ ನ್ನು ಮೊಬೈಲ್‌ನಲ್ಲಿ ಡೌನ್‌ ಲೋಡ್ ಮಾಡಬೇಕಾದ ಅಗತ್ಯವಿಲ್ಲ. ಕೇವಲ ಸ್ಕ್ಯಾನ್ ಮಾಡಿದರೆ ಸಾಕು. ಅಲ್ಲಿ ನೀಡಿರುವ ಲಿಂಕ್, ಔಷಧದ ಮಾಹಿತಿ ನೀಡಲು ವಿಫಲವಾದರೆ ಅಥವಾ ಪ್ಯಾಕೆಟ್ ಮೇಲೆ ಹಾಕಿರುವ ವಿವರಕ್ಕೆ ಹಾಗೂ ಅದರಲ್ಲಿರುವ ವಿವರಕ್ಕೂ ಹೊಂದಿಕೆಯಾಗದಿದ್ದರೆ, ಆ ಔಷಧವು ನಕಲಿ ಎಂದು ತಿಳಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

18 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

24 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago