Advertisement
ಸುದ್ದಿಗಳು

ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?

Share

ಬೆಳಿಗ್ಗೆ ಎದ್ದ ತಕ್ಷಣ ತಲೆ ತಿರುಗುವುದು ಅಥವಾ ಕೆಲಸ ಮಾಡುತ್ತಿರುವಾಗ ಒಮ್ಮೆಲೇ ವಿಕ್ನೇಸ್ ಆಗುತ್ತಿದೆ ಎಂದು ನಿಮ್ಮ ದೇಹದಲ್ಲಿ ವಿಟಮಿನ್ ಕೊರತೆ ಇದೆ ಎಂದರ್ಥ. ಕೇವಲ ಸುಸ್ತು ಮಾತ್ರವಲ್ಲದೇ, ಚರ್ಮ ಬಿಳಿಯಾಗುವುದು, ಕೈಕಾಲುಗಳಲ್ಲಿ ಕೂಡ ಈ ಕೊರತೆಯ ಲಕ್ಷಣಗಳು ಕಂಡುಬರುತ್ತದೆ. ಯಾವ ವಿಟಮಿನ್ ಕಡಿಮೆ ಆಗಿದೆ ಅದಕ್ಕೆ ಯಾವ ರೀತಿ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಲೆಕೆಡಿಸಿಕೊಳ್ಳುತ್ತಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

  • ವಿಟಮಿನ್ ಡಿ: ಮೂಳೆ ಮತ್ತು ಸ್ನಾಯುಗಳ ಬಲಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದರ ಕೊರತೆಯಿಂದ ಸದಾ ಕಾಲ ಸುಸ್ತು ಮತ್ತು ಬೆನ್ನು ನೋವು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಸಿ: ವಿಟಮಿನ್ ಸಿ ಕೇವಲ ರೋಗನಿರೋಧಕ ಶಕ್ತಿಗೆ ಮಾತ್ರವಲ್ಲ, ಕಬ್ಬಿಣಾಂಶವನ್ನು ದೇಹ ಹೀರಿಕೊಳ್ಳಲು ಕೂಡ ಬೇಕು. ಇದರ ಕೊರತೆಯಿಂದ ಸದಾ ಆಲಸ್ಯ ಮತ್ತು ಕೀಲು ನೋವು ಉಂಟಾಗಬಹುದು.
  • ವಿಟಮಿನ್ ಬಿ12: ಇದು ಕೆಂಪು ರಕ್ತಕಣಗಳ ಉತ್ಪತ್ತಿಗೆ ಅತಿ ಮುಖ್ಯ ಇದರ ಕರತೆಯಾದ್ರೆ ದೇಹಕ್ಕೆ ಆಮ್ಲಜನಕ ಪೂರೈಕೆ ಕಡಿಮೆಯಾಗಿ ತೀವ್ರ ನಿಶ್ಯಕ್ತಿ ಮತ್ತು ಸ್ನಾಯುಗಳ ದೌರ್ಬಲ್ಯ ಉಂಟಾಗುತ್ತದೆ.
  • ವಿಟಮಿನ್ ಬಿ6: ದೇಹವು ಆಹಾರವನ್ನು ಶಕ್ತಿಯನ್ನಗ ಪರಿವರ್ತಿಸಲು ವಿಟಮಿನ್ ಬಿ6 ಬೇಕು. ಇದರ ಕೊರತೆಯಿಂದ ನರಗಳ ದೌರ್ಬಲ್ಯ ಮತ್ತು ಮಾನಸಿಕ ಕಿರಿಕಿರಿ ಉಂಟಾಗಬಹುದು.
  • ವಿಟಮಿನ್ ಬಿ9-ಫೋಲೇಟ್: ರಕ್ತಹೀನತೆಯನ್ನು ತಡೆಯಲು ಫೋಲೇಟ್ ಅಗತ್ಯ. ಇದರ ಕೊರತೆಯಾದಾಗ ಮೆದುಳು ಮಂದವಾದಂತಾಘಿ ದೈಹಕವಾಗಿ ಆಶಕ್ತರಾದಂತೆ ಭಾಸವಾಗುತ್ತದೆ.
  • ಕಬ್ಬಿಣಾಂಶ-ಐರನ್- ತಾಂತ್ರಿಕವಾಗಿ ಇದು ವಿಟಮಿನ್ ಅಲ್ಲದಿದ್ದರೂ, ಇದರ ಕೊರತೆಯು ತೀವ್ರ ಸುಸ್ತಿಗೆ ಪ್ರಮುಖ ಕಾರಣ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಮಾಡಿ ಉಸಿರಾಟದ ತೊಂದರೆ ನೀಡುತ್ತದೆ.
  • ಮೆಗ್ನೀಸಿಯಮ್: ಸ್ನಾಯುಗಳ ಸಡಿಲಿಕೆ ಮತ್ತು ವಿಶ್ರಾಂತಿಗೆ ಮೆಗ್ನೀಸಿಯಮ್ ಬೇಕು. ಇದರ ಕೊರತೆಯಾದಾಗ ಸ್ನಾಯುಗಳ ಸೆಳೆತ ಮತ್ತು ಬೇಗನೆ ದಣಿಯುವಿಕೆ ಕಂಡುಬುರುತ್ತದೆ.
  • ವಿಟಮಿನ್ ಇ: ವಿಟಮಿನ್ ಇ ಕೊರತೆಯು ಸ್ನಾಯುಗಳಲ್ಲಿನ ಸಂಯೋಜನೆಯನ್ನು ತಪ್ಪಿಸಿ ನಡೆಯುವಾಗ ಅಸ್ಥಿರತರ ಅಥವಾ ದೌರ್ಬಲ್ಯವನ್ನು ಉಂಟುಮಾಡಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

10 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

10 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

11 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

22 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago