Advertisement
ಸುದ್ದಿಗಳು

ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?

Share

ಬೆಳಿಗ್ಗೆ ಎದ್ದ ತಕ್ಷಣ ತಲೆ ತಿರುಗುವುದು ಅಥವಾ ಕೆಲಸ ಮಾಡುತ್ತಿರುವಾಗ ಒಮ್ಮೆಲೇ ವಿಕ್ನೇಸ್ ಆಗುತ್ತಿದೆ ಎಂದು ನಿಮ್ಮ ದೇಹದಲ್ಲಿ ವಿಟಮಿನ್ ಕೊರತೆ ಇದೆ ಎಂದರ್ಥ. ಕೇವಲ ಸುಸ್ತು ಮಾತ್ರವಲ್ಲದೇ, ಚರ್ಮ ಬಿಳಿಯಾಗುವುದು, ಕೈಕಾಲುಗಳಲ್ಲಿ ಕೂಡ ಈ ಕೊರತೆಯ ಲಕ್ಷಣಗಳು ಕಂಡುಬರುತ್ತದೆ. ಯಾವ ವಿಟಮಿನ್ ಕಡಿಮೆ ಆಗಿದೆ ಅದಕ್ಕೆ ಯಾವ ರೀತಿ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಲೆಕೆಡಿಸಿಕೊಳ್ಳುತ್ತಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

  • ವಿಟಮಿನ್ ಡಿ: ಮೂಳೆ ಮತ್ತು ಸ್ನಾಯುಗಳ ಬಲಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದರ ಕೊರತೆಯಿಂದ ಸದಾ ಕಾಲ ಸುಸ್ತು ಮತ್ತು ಬೆನ್ನು ನೋವು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಸಿ: ವಿಟಮಿನ್ ಸಿ ಕೇವಲ ರೋಗನಿರೋಧಕ ಶಕ್ತಿಗೆ ಮಾತ್ರವಲ್ಲ, ಕಬ್ಬಿಣಾಂಶವನ್ನು ದೇಹ ಹೀರಿಕೊಳ್ಳಲು ಕೂಡ ಬೇಕು. ಇದರ ಕೊರತೆಯಿಂದ ಸದಾ ಆಲಸ್ಯ ಮತ್ತು ಕೀಲು ನೋವು ಉಂಟಾಗಬಹುದು.
  • ವಿಟಮಿನ್ ಬಿ12: ಇದು ಕೆಂಪು ರಕ್ತಕಣಗಳ ಉತ್ಪತ್ತಿಗೆ ಅತಿ ಮುಖ್ಯ ಇದರ ಕರತೆಯಾದ್ರೆ ದೇಹಕ್ಕೆ ಆಮ್ಲಜನಕ ಪೂರೈಕೆ ಕಡಿಮೆಯಾಗಿ ತೀವ್ರ ನಿಶ್ಯಕ್ತಿ ಮತ್ತು ಸ್ನಾಯುಗಳ ದೌರ್ಬಲ್ಯ ಉಂಟಾಗುತ್ತದೆ.
  • ವಿಟಮಿನ್ ಬಿ6: ದೇಹವು ಆಹಾರವನ್ನು ಶಕ್ತಿಯನ್ನಗ ಪರಿವರ್ತಿಸಲು ವಿಟಮಿನ್ ಬಿ6 ಬೇಕು. ಇದರ ಕೊರತೆಯಿಂದ ನರಗಳ ದೌರ್ಬಲ್ಯ ಮತ್ತು ಮಾನಸಿಕ ಕಿರಿಕಿರಿ ಉಂಟಾಗಬಹುದು.
  • ವಿಟಮಿನ್ ಬಿ9-ಫೋಲೇಟ್: ರಕ್ತಹೀನತೆಯನ್ನು ತಡೆಯಲು ಫೋಲೇಟ್ ಅಗತ್ಯ. ಇದರ ಕೊರತೆಯಾದಾಗ ಮೆದುಳು ಮಂದವಾದಂತಾಘಿ ದೈಹಕವಾಗಿ ಆಶಕ್ತರಾದಂತೆ ಭಾಸವಾಗುತ್ತದೆ.
  • ಕಬ್ಬಿಣಾಂಶ-ಐರನ್- ತಾಂತ್ರಿಕವಾಗಿ ಇದು ವಿಟಮಿನ್ ಅಲ್ಲದಿದ್ದರೂ, ಇದರ ಕೊರತೆಯು ತೀವ್ರ ಸುಸ್ತಿಗೆ ಪ್ರಮುಖ ಕಾರಣ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಮಾಡಿ ಉಸಿರಾಟದ ತೊಂದರೆ ನೀಡುತ್ತದೆ.
  • ಮೆಗ್ನೀಸಿಯಮ್: ಸ್ನಾಯುಗಳ ಸಡಿಲಿಕೆ ಮತ್ತು ವಿಶ್ರಾಂತಿಗೆ ಮೆಗ್ನೀಸಿಯಮ್ ಬೇಕು. ಇದರ ಕೊರತೆಯಾದಾಗ ಸ್ನಾಯುಗಳ ಸೆಳೆತ ಮತ್ತು ಬೇಗನೆ ದಣಿಯುವಿಕೆ ಕಂಡುಬುರುತ್ತದೆ.
  • ವಿಟಮಿನ್ ಇ: ವಿಟಮಿನ್ ಇ ಕೊರತೆಯು ಸ್ನಾಯುಗಳಲ್ಲಿನ ಸಂಯೋಜನೆಯನ್ನು ತಪ್ಪಿಸಿ ನಡೆಯುವಾಗ ಅಸ್ಥಿರತರ ಅಥವಾ ದೌರ್ಬಲ್ಯವನ್ನು ಉಂಟುಮಾಡಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

3 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

14 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

16 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

16 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

16 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

16 hours ago