Advertisement
ಸುದ್ದಿಗಳು

ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?

Share

ಬೆಳಿಗ್ಗೆ ಎದ್ದ ತಕ್ಷಣ ತಲೆ ತಿರುಗುವುದು ಅಥವಾ ಕೆಲಸ ಮಾಡುತ್ತಿರುವಾಗ ಒಮ್ಮೆಲೇ ವಿಕ್ನೇಸ್ ಆಗುತ್ತಿದೆ ಎಂದು ನಿಮ್ಮ ದೇಹದಲ್ಲಿ ವಿಟಮಿನ್ ಕೊರತೆ ಇದೆ ಎಂದರ್ಥ. ಕೇವಲ ಸುಸ್ತು ಮಾತ್ರವಲ್ಲದೇ, ಚರ್ಮ ಬಿಳಿಯಾಗುವುದು, ಕೈಕಾಲುಗಳಲ್ಲಿ ಕೂಡ ಈ ಕೊರತೆಯ ಲಕ್ಷಣಗಳು ಕಂಡುಬರುತ್ತದೆ. ಯಾವ ವಿಟಮಿನ್ ಕಡಿಮೆ ಆಗಿದೆ ಅದಕ್ಕೆ ಯಾವ ರೀತಿ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಲೆಕೆಡಿಸಿಕೊಳ್ಳುತ್ತಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

  • ವಿಟಮಿನ್ ಡಿ: ಮೂಳೆ ಮತ್ತು ಸ್ನಾಯುಗಳ ಬಲಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದರ ಕೊರತೆಯಿಂದ ಸದಾ ಕಾಲ ಸುಸ್ತು ಮತ್ತು ಬೆನ್ನು ನೋವು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಸಿ: ವಿಟಮಿನ್ ಸಿ ಕೇವಲ ರೋಗನಿರೋಧಕ ಶಕ್ತಿಗೆ ಮಾತ್ರವಲ್ಲ, ಕಬ್ಬಿಣಾಂಶವನ್ನು ದೇಹ ಹೀರಿಕೊಳ್ಳಲು ಕೂಡ ಬೇಕು. ಇದರ ಕೊರತೆಯಿಂದ ಸದಾ ಆಲಸ್ಯ ಮತ್ತು ಕೀಲು ನೋವು ಉಂಟಾಗಬಹುದು.
  • ವಿಟಮಿನ್ ಬಿ12: ಇದು ಕೆಂಪು ರಕ್ತಕಣಗಳ ಉತ್ಪತ್ತಿಗೆ ಅತಿ ಮುಖ್ಯ ಇದರ ಕರತೆಯಾದ್ರೆ ದೇಹಕ್ಕೆ ಆಮ್ಲಜನಕ ಪೂರೈಕೆ ಕಡಿಮೆಯಾಗಿ ತೀವ್ರ ನಿಶ್ಯಕ್ತಿ ಮತ್ತು ಸ್ನಾಯುಗಳ ದೌರ್ಬಲ್ಯ ಉಂಟಾಗುತ್ತದೆ.
  • ವಿಟಮಿನ್ ಬಿ6: ದೇಹವು ಆಹಾರವನ್ನು ಶಕ್ತಿಯನ್ನಗ ಪರಿವರ್ತಿಸಲು ವಿಟಮಿನ್ ಬಿ6 ಬೇಕು. ಇದರ ಕೊರತೆಯಿಂದ ನರಗಳ ದೌರ್ಬಲ್ಯ ಮತ್ತು ಮಾನಸಿಕ ಕಿರಿಕಿರಿ ಉಂಟಾಗಬಹುದು.
  • ವಿಟಮಿನ್ ಬಿ9-ಫೋಲೇಟ್: ರಕ್ತಹೀನತೆಯನ್ನು ತಡೆಯಲು ಫೋಲೇಟ್ ಅಗತ್ಯ. ಇದರ ಕೊರತೆಯಾದಾಗ ಮೆದುಳು ಮಂದವಾದಂತಾಘಿ ದೈಹಕವಾಗಿ ಆಶಕ್ತರಾದಂತೆ ಭಾಸವಾಗುತ್ತದೆ.
  • ಕಬ್ಬಿಣಾಂಶ-ಐರನ್- ತಾಂತ್ರಿಕವಾಗಿ ಇದು ವಿಟಮಿನ್ ಅಲ್ಲದಿದ್ದರೂ, ಇದರ ಕೊರತೆಯು ತೀವ್ರ ಸುಸ್ತಿಗೆ ಪ್ರಮುಖ ಕಾರಣ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಮಾಡಿ ಉಸಿರಾಟದ ತೊಂದರೆ ನೀಡುತ್ತದೆ.
  • ಮೆಗ್ನೀಸಿಯಮ್: ಸ್ನಾಯುಗಳ ಸಡಿಲಿಕೆ ಮತ್ತು ವಿಶ್ರಾಂತಿಗೆ ಮೆಗ್ನೀಸಿಯಮ್ ಬೇಕು. ಇದರ ಕೊರತೆಯಾದಾಗ ಸ್ನಾಯುಗಳ ಸೆಳೆತ ಮತ್ತು ಬೇಗನೆ ದಣಿಯುವಿಕೆ ಕಂಡುಬುರುತ್ತದೆ.
  • ವಿಟಮಿನ್ ಇ: ವಿಟಮಿನ್ ಇ ಕೊರತೆಯು ಸ್ನಾಯುಗಳಲ್ಲಿನ ಸಂಯೋಜನೆಯನ್ನು ತಪ್ಪಿಸಿ ನಡೆಯುವಾಗ ಅಸ್ಥಿರತರ ಅಥವಾ ದೌರ್ಬಲ್ಯವನ್ನು ಉಂಟುಮಾಡಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago