Advertisement
ಸುದ್ದಿಗಳು

ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?

Share

ಬೆಳಿಗ್ಗೆ ಎದ್ದ ತಕ್ಷಣ ತಲೆ ತಿರುಗುವುದು ಅಥವಾ ಕೆಲಸ ಮಾಡುತ್ತಿರುವಾಗ ಒಮ್ಮೆಲೇ ವಿಕ್ನೇಸ್ ಆಗುತ್ತಿದೆ ಎಂದು ನಿಮ್ಮ ದೇಹದಲ್ಲಿ ವಿಟಮಿನ್ ಕೊರತೆ ಇದೆ ಎಂದರ್ಥ. ಕೇವಲ ಸುಸ್ತು ಮಾತ್ರವಲ್ಲದೇ, ಚರ್ಮ ಬಿಳಿಯಾಗುವುದು, ಕೈಕಾಲುಗಳಲ್ಲಿ ಕೂಡ ಈ ಕೊರತೆಯ ಲಕ್ಷಣಗಳು ಕಂಡುಬರುತ್ತದೆ. ಯಾವ ವಿಟಮಿನ್ ಕಡಿಮೆ ಆಗಿದೆ ಅದಕ್ಕೆ ಯಾವ ರೀತಿ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಲೆಕೆಡಿಸಿಕೊಳ್ಳುತ್ತಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

Advertisement
  • ವಿಟಮಿನ್ ಡಿ: ಮೂಳೆ ಮತ್ತು ಸ್ನಾಯುಗಳ ಬಲಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದರ ಕೊರತೆಯಿಂದ ಸದಾ ಕಾಲ ಸುಸ್ತು ಮತ್ತು ಬೆನ್ನು ನೋವು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಸಿ: ವಿಟಮಿನ್ ಸಿ ಕೇವಲ ರೋಗನಿರೋಧಕ ಶಕ್ತಿಗೆ ಮಾತ್ರವಲ್ಲ, ಕಬ್ಬಿಣಾಂಶವನ್ನು ದೇಹ ಹೀರಿಕೊಳ್ಳಲು ಕೂಡ ಬೇಕು. ಇದರ ಕೊರತೆಯಿಂದ ಸದಾ ಆಲಸ್ಯ ಮತ್ತು ಕೀಲು ನೋವು ಉಂಟಾಗಬಹುದು.
  • ವಿಟಮಿನ್ ಬಿ12: ಇದು ಕೆಂಪು ರಕ್ತಕಣಗಳ ಉತ್ಪತ್ತಿಗೆ ಅತಿ ಮುಖ್ಯ ಇದರ ಕರತೆಯಾದ್ರೆ ದೇಹಕ್ಕೆ ಆಮ್ಲಜನಕ ಪೂರೈಕೆ ಕಡಿಮೆಯಾಗಿ ತೀವ್ರ ನಿಶ್ಯಕ್ತಿ ಮತ್ತು ಸ್ನಾಯುಗಳ ದೌರ್ಬಲ್ಯ ಉಂಟಾಗುತ್ತದೆ.
  • ವಿಟಮಿನ್ ಬಿ6: ದೇಹವು ಆಹಾರವನ್ನು ಶಕ್ತಿಯನ್ನಗ ಪರಿವರ್ತಿಸಲು ವಿಟಮಿನ್ ಬಿ6 ಬೇಕು. ಇದರ ಕೊರತೆಯಿಂದ ನರಗಳ ದೌರ್ಬಲ್ಯ ಮತ್ತು ಮಾನಸಿಕ ಕಿರಿಕಿರಿ ಉಂಟಾಗಬಹುದು.
  • ವಿಟಮಿನ್ ಬಿ9-ಫೋಲೇಟ್: ರಕ್ತಹೀನತೆಯನ್ನು ತಡೆಯಲು ಫೋಲೇಟ್ ಅಗತ್ಯ. ಇದರ ಕೊರತೆಯಾದಾಗ ಮೆದುಳು ಮಂದವಾದಂತಾಘಿ ದೈಹಕವಾಗಿ ಆಶಕ್ತರಾದಂತೆ ಭಾಸವಾಗುತ್ತದೆ.
  • ಕಬ್ಬಿಣಾಂಶ-ಐರನ್- ತಾಂತ್ರಿಕವಾಗಿ ಇದು ವಿಟಮಿನ್ ಅಲ್ಲದಿದ್ದರೂ, ಇದರ ಕೊರತೆಯು ತೀವ್ರ ಸುಸ್ತಿಗೆ ಪ್ರಮುಖ ಕಾರಣ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಮಾಡಿ ಉಸಿರಾಟದ ತೊಂದರೆ ನೀಡುತ್ತದೆ.
  • ಮೆಗ್ನೀಸಿಯಮ್: ಸ್ನಾಯುಗಳ ಸಡಿಲಿಕೆ ಮತ್ತು ವಿಶ್ರಾಂತಿಗೆ ಮೆಗ್ನೀಸಿಯಮ್ ಬೇಕು. ಇದರ ಕೊರತೆಯಾದಾಗ ಸ್ನಾಯುಗಳ ಸೆಳೆತ ಮತ್ತು ಬೇಗನೆ ದಣಿಯುವಿಕೆ ಕಂಡುಬುರುತ್ತದೆ.
  • ವಿಟಮಿನ್ ಇ: ವಿಟಮಿನ್ ಇ ಕೊರತೆಯು ಸ್ನಾಯುಗಳಲ್ಲಿನ ಸಂಯೋಜನೆಯನ್ನು ತಪ್ಪಿಸಿ ನಡೆಯುವಾಗ ಅಸ್ಥಿರತರ ಅಥವಾ ದೌರ್ಬಲ್ಯವನ್ನು ಉಂಟುಮಾಡಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

8 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

8 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago