Advertisement
ಸುದ್ದಿಗಳು

ನಿಮಗೆ ವಿಕ್ನೇಸ್ ಆಗುತ್ತಿದೆಯೇ…? ಹಾಗಾದರೆ ನಿಮ್ಮ ದೇಹದಲ್ಲಿ ಕೊರತೆ ಯಾವುದು…?

Share

ಬೆಳಿಗ್ಗೆ ಎದ್ದ ತಕ್ಷಣ ತಲೆ ತಿರುಗುವುದು ಅಥವಾ ಕೆಲಸ ಮಾಡುತ್ತಿರುವಾಗ ಒಮ್ಮೆಲೇ ವಿಕ್ನೇಸ್ ಆಗುತ್ತಿದೆ ಎಂದು ನಿಮ್ಮ ದೇಹದಲ್ಲಿ ವಿಟಮಿನ್ ಕೊರತೆ ಇದೆ ಎಂದರ್ಥ. ಕೇವಲ ಸುಸ್ತು ಮಾತ್ರವಲ್ಲದೇ, ಚರ್ಮ ಬಿಳಿಯಾಗುವುದು, ಕೈಕಾಲುಗಳಲ್ಲಿ ಕೂಡ ಈ ಕೊರತೆಯ ಲಕ್ಷಣಗಳು ಕಂಡುಬರುತ್ತದೆ. ಯಾವ ವಿಟಮಿನ್ ಕಡಿಮೆ ಆಗಿದೆ ಅದಕ್ಕೆ ಯಾವ ರೀತಿ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಲೆಕೆಡಿಸಿಕೊಳ್ಳುತ್ತಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

  • ವಿಟಮಿನ್ ಡಿ: ಮೂಳೆ ಮತ್ತು ಸ್ನಾಯುಗಳ ಬಲಕ್ಕೆ ವಿಟಮಿನ್ ಡಿ ಅತ್ಯಗತ್ಯ. ಇದರ ಕೊರತೆಯಿಂದ ಸದಾ ಕಾಲ ಸುಸ್ತು ಮತ್ತು ಬೆನ್ನು ನೋವು ಕಾಣಿಸಿಕೊಳ್ಳಬಹುದು.
  • ವಿಟಮಿನ್ ಸಿ: ವಿಟಮಿನ್ ಸಿ ಕೇವಲ ರೋಗನಿರೋಧಕ ಶಕ್ತಿಗೆ ಮಾತ್ರವಲ್ಲ, ಕಬ್ಬಿಣಾಂಶವನ್ನು ದೇಹ ಹೀರಿಕೊಳ್ಳಲು ಕೂಡ ಬೇಕು. ಇದರ ಕೊರತೆಯಿಂದ ಸದಾ ಆಲಸ್ಯ ಮತ್ತು ಕೀಲು ನೋವು ಉಂಟಾಗಬಹುದು.
  • ವಿಟಮಿನ್ ಬಿ12: ಇದು ಕೆಂಪು ರಕ್ತಕಣಗಳ ಉತ್ಪತ್ತಿಗೆ ಅತಿ ಮುಖ್ಯ ಇದರ ಕರತೆಯಾದ್ರೆ ದೇಹಕ್ಕೆ ಆಮ್ಲಜನಕ ಪೂರೈಕೆ ಕಡಿಮೆಯಾಗಿ ತೀವ್ರ ನಿಶ್ಯಕ್ತಿ ಮತ್ತು ಸ್ನಾಯುಗಳ ದೌರ್ಬಲ್ಯ ಉಂಟಾಗುತ್ತದೆ.
  • ವಿಟಮಿನ್ ಬಿ6: ದೇಹವು ಆಹಾರವನ್ನು ಶಕ್ತಿಯನ್ನಗ ಪರಿವರ್ತಿಸಲು ವಿಟಮಿನ್ ಬಿ6 ಬೇಕು. ಇದರ ಕೊರತೆಯಿಂದ ನರಗಳ ದೌರ್ಬಲ್ಯ ಮತ್ತು ಮಾನಸಿಕ ಕಿರಿಕಿರಿ ಉಂಟಾಗಬಹುದು.
  • ವಿಟಮಿನ್ ಬಿ9-ಫೋಲೇಟ್: ರಕ್ತಹೀನತೆಯನ್ನು ತಡೆಯಲು ಫೋಲೇಟ್ ಅಗತ್ಯ. ಇದರ ಕೊರತೆಯಾದಾಗ ಮೆದುಳು ಮಂದವಾದಂತಾಘಿ ದೈಹಕವಾಗಿ ಆಶಕ್ತರಾದಂತೆ ಭಾಸವಾಗುತ್ತದೆ.
  • ಕಬ್ಬಿಣಾಂಶ-ಐರನ್- ತಾಂತ್ರಿಕವಾಗಿ ಇದು ವಿಟಮಿನ್ ಅಲ್ಲದಿದ್ದರೂ, ಇದರ ಕೊರತೆಯು ತೀವ್ರ ಸುಸ್ತಿಗೆ ಪ್ರಮುಖ ಕಾರಣ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಮಾಡಿ ಉಸಿರಾಟದ ತೊಂದರೆ ನೀಡುತ್ತದೆ.
  • ಮೆಗ್ನೀಸಿಯಮ್: ಸ್ನಾಯುಗಳ ಸಡಿಲಿಕೆ ಮತ್ತು ವಿಶ್ರಾಂತಿಗೆ ಮೆಗ್ನೀಸಿಯಮ್ ಬೇಕು. ಇದರ ಕೊರತೆಯಾದಾಗ ಸ್ನಾಯುಗಳ ಸೆಳೆತ ಮತ್ತು ಬೇಗನೆ ದಣಿಯುವಿಕೆ ಕಂಡುಬುರುತ್ತದೆ.
  • ವಿಟಮಿನ್ ಇ: ವಿಟಮಿನ್ ಇ ಕೊರತೆಯು ಸ್ನಾಯುಗಳಲ್ಲಿನ ಸಂಯೋಜನೆಯನ್ನು ತಪ್ಪಿಸಿ ನಡೆಯುವಾಗ ಅಸ್ಥಿರತರ ಅಥವಾ ದೌರ್ಬಲ್ಯವನ್ನು ಉಂಟುಮಾಡಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

7 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

12 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

13 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

15 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

15 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago