ಸುದ್ದಿಗಳು

ಭೂತಾನ್‌ನಿಂದ ಅಡಿಕೆ ಆಮದು | ತಕ್ಷಣವೇ ಆಮದು ಆದೇಶ ರದ್ದತಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆಯನ್ನು ಯಾವುದೇ ನಿರ್ಬಂಧ ಇಲ್ಲದೆಯೇ ಆಮದಿಗೆ ಕೇಂದ್ರ ಸರ್ಕಾರವು ಡಿಜಿಎಫ್‌ಟಿ ಅನುಮತಿ ನೀಡಿರುವುದು  ಬೆಳಕಿಗೆ ಬಂದಿದೆ. ದೇಶದ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ತಕ್ಷಣವೇ ಈ ಅನುಮತಿಯನ್ನು ರದ್ದು ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ    ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭೂತಾನ್‌ ಮೂಲಕ ಸದ್ಯ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆಗೆ  , ಅಡಿಕೆ ಬೆಳೆಗೆ ಯಾವುದೇ ಪರಿಣಾಮ ಬೀರದು. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆಯ ಮೇಲೆ, ಅಡಿಕೆ ಬೆಳೆಗಾರರ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಲ್ಲಿ ಹಸಿ ಅಡಿಕೆ ಅಥವಾ ಚಾಲಿ ಅಡಿಕೆ ಅಥವಾ ದ್ವಿತೀಯ ದರ್ಜೆಯ ಅಡಿಕೆ ಎಂಬುದರ ಬದಲಾಗಿ ಅಡಿಕೆ ಆಮದು ಯಾವುದೇ ವಿಧದಿಂದ ಆದರೂ ಬೇರೆ ಬೇರೆ ಕಾರಣಗಳಿಂದ ದೇಶದ ಅಡಿಕೆ ಬೆಳೆಗಾರರಿಗೆ ಹಾನಿ ಇದೆ. ಹೀಗಾಗಿ ಅಡಿಕೆ ಆಮದು ಯಾವುದೇ ಕಾರಣದಿಂದ ನಡೆಯಬಾರದು. ಇದರ ಜೊತೆಗೆ ಅಡಿಕೆ ಆಮದು ಕನಿಷ್ಟ ಧಾರಣೆ 350 ರೂಪಾಯಿ ನಿಗದಿ ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಅಶೋಕ್‌ ಕಿನಿಲ  ಹೇಳಿದ್ದಾರೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

3 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

9 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

9 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

9 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

9 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago