Advertisement
ಸುದ್ದಿಗಳು

ಭಾರತದ ನೇಪಾಳ ಗಡಿಯಲ್ಲಿ 1 ಕೋಟಿ ಮೌಲ್ಯದ ಅಡಿಕೆ ವಶಕ್ಕೆ

Share

ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್‌ಗಂಜ್‌ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ  ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ. ಒಟ್ಟು 196 ಚೀಲಗಳು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ಚೀಲವು ಸುಮಾರು 60 ಕೆಜಿ ತೂಕವಿತ್ತು ವಶಪಡಿಸಿಕೊಂಡ ಅಡಿಕೆ ಸುಮಾರು ₹1 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ನೇಪಾಳದಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಭಾರತ-ನೇಪಾಳ ಮುಕ್ತವಾಗಿ ಸರಕು ಸಾಗಾಟ ಅನುಮತಿ ಇರುವುದರಿಂದ ದಾಖಲೆ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬೇರೆ ದೇಶಗಳಿಂದ ನೇಪಾಳದ ಮೂಲಕ ಅಡಿಕೆ ಸಾಗಾಣಿಕೆಯೇ ಇದರ ಉದ್ದೇಶವಾಗಿತ್ತು. ನೇಪಾಳಕ್ಕೆ ಯಾವುದೇ ಲಾಭವಿಲ್ಲದ ಕಾರಣದಿಂದ ಈ ರೀತಿಯ ಆಮದು-ರಫ್ತು ವಿರುದ್ಧ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಕಳ್ಳಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

3 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

17 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago