ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

September 21, 2020
3:04 PM

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.

Advertisement
Advertisement

ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್‌ ಗೋಳ್ಯಾಡಿ ಅವರ ತೋಟದಲ್ಲಿ  ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ  ಮರು ಸ್ಥಿತಿಗೆ ಬರುತ್ತದೆ ಎನ್ನುವುದು  ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror