ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

September 21, 2020
3:04 PM

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.

ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್‌ ಗೋಳ್ಯಾಡಿ ಅವರ ತೋಟದಲ್ಲಿ  ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ  ಮರು ಸ್ಥಿತಿಗೆ ಬರುತ್ತದೆ ಎನ್ನುವುದು  ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror